Advertisement

ಮಾ. 23: ಕೊನೇ ಸಂಪುಟ ಸಭೆ; ಮಾ. 27: ಚುನಾವಣ ಅಧಿಸೂಚನೆ ?

07:57 PM Mar 18, 2023 | Team Udayavani |

ಬೆಂಗಳೂರು: ರಾಜ್ಯ ಸರಕಾರದ ಕೊನೆಯ ಸಚಿವ ಸಂಪುಟ ಸಭೆ ಮಾ.23ರಂದು ನಡೆಯಲಿದೆ. ಈ ಸಂಬಂಧ ಸಮಯ ನಿಗದಿಗೊಳಿಸಲಾಗಿದ್ದು, ಅಂದು ಬೆಳಗ್ಗೆ 11ಕ್ಕೆ ಸಭೆ ನಡೆಯಲಿದೆ. ಮಾ. 27ರಂದು ಚುನಾವಣ ಅಧಿಸೂಚನೆ ಪ್ರಕಟವಾಗುವ ಸಾಧ್ಯತೆಯಿದೆ.

Advertisement

ಈ ಹಿನ್ನೆಲೆಯಲ್ಲಿ ಈ ಸಂಪುಟ ಸಭೆಗೆ ಮಹತ್ವ ಲಭಿಸಿದೆ. ಮಾ.25ರಂದು ಹಾವೇರಿಯಲ್ಲಿ ಬಿಜೆಪಿಯ ಮಹಾಸಂಗಮ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.

ಮಾ.23ರಂದು ನಡೆಯುವ ಸಭೆಯಲ್ಲಿ ಸರಕಾರ ಮಹತ್ವದ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next