Advertisement

ಮಾ. 8, 9: ಮಂಗಳೂರಿನಲ್ಲಿ “ಅಮ್ಮ’

01:00 AM Mar 06, 2019 | Team Udayavani |

ಮಂಗಳೂರು: ನಗರದ ಸುಲ್ತಾನ್‌ ಬತ್ತೇರಿಯ ಅಮೃತ ವಿದ್ಯಾಲಯಂ ಮೈದಾನದಲ್ಲಿ ಮಾ. 8, 9 ರಂದು ಆಯೋಜಿಸಿರುವ “ಅಮೃತ ಸಂಗಮ-2019’ರಲ್ಲಿ ಶ್ರೀ ಮಾತಾ ಅಮೃತಾನಂದಮಯಿ ದೇವಿ (ಅಮ್ಮ) ಪಾಲ್ಗೊಳ್ಳಲಿದ್ದಾರೆ ಎಂದು ಮಾತಾ ಅಮೃತಾನಂದಮಯಿ ಸೇವಾ ಸಮಿತಿ ಅಧ್ಯಕ್ಷ ಪ್ರಸಾದ್‌ರಾಜ್‌ ಕಾಂಚನ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 

Advertisement

ಮಾ. 8ರಂದು ಬೆಳಗ್ಗೆ 10ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಪೊರೇಶನ್‌ ಬ್ಯಾಂಕ್‌ ಆಡಳಿತ ನಿರ್ದೇಶಕಿ ಪಿ.ವಿ. ಭಾರತಿ, ಸಚಿವ ಯು.ಟಿ. ಖಾದರ್‌, ಸಂಸದ ನಳಿನ್‌ ಕುಮಾರ್‌ ಕಟೀಲು, “ತರಂಗ’ ವ್ಯವಸ್ಥಾಪಕ ಸಂಪಾದಕಿ ಡಾ| ಸಂಧ್ಯಾ ಎಸ್‌. ಪೈ ಮುಂತಾದವರು ಭಾಗವಹಿಸಲಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next