Advertisement

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

09:50 PM Jun 27, 2024 | Team Udayavani |

ಮಂಗಳೂರು: ಗಾಂಜಾ ಸೇವನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಗರ್‌, ಪ್ರಸನ್ನ ಕಾಮತ್‌ ಮತ್ತು ಅಜಯ್‌ ಎಂಬವನ್ನು ಕಂಕನಾಡಿ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ವಿಚಾರಣೆ ಮಾಡುವ ವೇಳೆ ಮಾದಕ ವಸ್ತು ಸೇವಿಸಿರುವ ಘಾಟು ವಾಸನೆ ಬಂದಿದ್ದು, ಗಾಂಜಾ ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ವೈದ್ಯಕೀಯ ತಪಾಸಣೆ ನಡೆಸಿದಾಗ ಗಾಂಜಾ ಹಾಗೂ ನಿಷೇಧಿತ ಮಾದಕ ವಸ್ತುಗಳನ್ನು ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next