Advertisement

ಮಾರ್ಕೋನಹಳ್ಳಿ ಜಲಾಶಯಕ್ಕೆ ಒಳಹರಿವು ಹೆಚ್ಚಳ : ಜಲಾಶಯಕ್ಕೆ ಪ್ರವಾಸಿಗರ ನಿರ್ಬಂಧ

09:50 AM Aug 28, 2022 | Team Udayavani |

ಕುಣಿಗಲ್ : ಕುಣಿಗಲ್ ತಾಲೂಕು ಹಾಗೂ ತುರುವೇಕೆರೆ ತಾಲೂಕಿನಾದ್ಯಂತ ಹೆಚ್ಚು ಮಳೆಯಾಗುತ್ತಿದ್ದು ಮಾರ್ಕೋನಹಳ್ಳಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ  ಹೆಚ್ಚಾಗಿರುವುದರಿಂದ ಜಲಾಶಯಕ್ಕೆ ಪ್ರವಾಸಿಗ ವಿಕ್ಷಣೆಯನ್ನು ಜಿಲ್ಲಾಧಿಕಾರಿಗಳ ಅದೇಶದ ಅನ್ವಯ ನಿರ್ಬಧಿಸಲಾಗಿದೆ ಎಂದು ತಹಶೀಲ್ದಾರ್ ಮಹಬಲೇಶ್ವರ ತಿಳಿಸಿದ್ದಾರೆ,

Advertisement

ಉದಯವಾಣಿಯೊಂದಿಗೆ ಮಾತನಾಡಿದ ಅವರು ತಾಲೂಕಿನ ಮಾರ್ಕೋನಹಳ್ಳಿ ಜಲಾಶಯಕ್ಕೆ 11 ಸಾವಿರ ಕ್ಯೂಸೆಕ್ಸ್ ನೀರು ಒಳ ಹರಿವಿದ್ದು ಅಷ್ಟೇ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ, ಹಾಗಾಗಿ ಜಿಲ್ಲಾಧಿಕಾರಿಗಳ ಆದೇಶದ ಅನ್ವಯ ಸಾರ್ವಜನಿಕರನ್ನು ಜಲಾಶಯ ವೀಕ್ಷಣೆಗೆ ನಿರ್ಬಂಧಿಸಲಾಗಿದೆ, ಅಲ್ಲದೆ ಜಲಾಶಯದ ಗೇಟ್ ನ ಮುಂಬಾಗ ವಾಹನಗಳ ನಿಲುಗಡೆಯನ್ನು ರದ್ದುಗೊಳಿಸಲಾಗಿದೆ ಇದನ್ನು ನಾಗರೀಕರು ಕಟ್ಟು ನಿಟ್ಟಾಗಿ ಪಾಲಿಸುವಂತೆ ಅವರು ಸೂಚಿಸಿದ್ದಾರೆ.

ಇದನ್ನೂ ಓದಿ : ಇಸ್ಪೀಟು ಅಡ್ಡೆಯ ಮೇಲೆ ದಾಳಿ‌ : ಕೊರಟಗೆರೆ ಪೊಲೀಸರಿಂದ 7 ಮಂದಿಯ ಬಂಧನ

 

Advertisement

Udayavani is now on Telegram. Click here to join our channel and stay updated with the latest news.

Next