Advertisement

ಮಾಸ್ತಿಕಟ್ಟೆ : ಶ್ರೀ ಪಾಡಂಗರ ಭಗವತಿ ದೈವಸ್ಥಾನಕ್ಕೆ ನುಗ್ಗಿ ಪಂಚಲೋಹದ ಮೊಗ ದೋಚಿದ ಕಳ್ಳರು

02:10 PM Sep 20, 2021 | Team Udayavani |

ಉಳ್ಳಾಲ: ಇಲ್ಲಿನ ಮಾಸ್ತಿಕಟ್ಟೆ ಬಳಿಯಿರುವ ಶ್ರೀ ಪಾಡಂಗರ ಭಗವತಿ ದೈವಸ್ಥಾನಕ್ಕೆ ನುಗ್ಗಿದ ಕಳ್ಳರು ಹಲವು ಸೊತ್ತುಗಳನ್ನು ಕಳವು ನಡೆಸಿದ್ದಾರೆ ‌.

Advertisement

ವರ್ಷದ ಹಿಂದೆಯಷ್ಟೇ ದೈವಕ್ಕೆ ಹಾಕಲಾಗಿದ್ದ ಪಂಚಲೋಹದ ಮೊಗವನ್ನು ಕಳ್ಳರು ದೋಚಿರುವುದಾಗಿ ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ :ಉಳ್ಳಾಲ : ರಸ್ತೆ ದಾಟುವ ವೇಳೆ ಕಾರಿನಡಿ ಬಿದ್ದ ಬಾಲಕ ಪವಾಡಸದೃಶ ಪಾರು

Advertisement

Udayavani is now on Telegram. Click here to join our channel and stay updated with the latest news.

Next