Advertisement

Mavinakatte: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವಕ ಸಾವು

11:37 PM Nov 01, 2023 | Team Udayavani |

ಹೆಬ್ರಿ: ಹೆಬ್ರಿ ತಾಲೂಕು ವರಂಗ ಗ್ರಾಮದ ಮುನಿಯಾಲು ಮಾವಿನಕಟ್ಟೆ ಎಂಬಲ್ಲಿ ವಾಸವಾಗಿರುವ ಜಾರ್ಖಂಡ ಮೂಲದ ಯುವಕ ಮನೋಜ್‌ (21) ಅವರು ನ. 1 ರಂದು ಹೊಟ್ಟೆ ನೋವಿನಿಂದ ಮೃತಪಟ್ಟ ಘಟನೆ ನಡೆದಿದೆ.

Advertisement

ವಿಪರೀತ ಹೋಟ್ಟೆ ನೋವಿನಿಂದ ಬಳಲುತಿದ್ದ ಅವರನ್ನು ಬೆಳಗ್ಗೆ 8 ಗಂಟೆಗೆ ಮನೆಯಿಂದ ಕಾರ್ಕಳ ಸರಕಾರಿ ಆಸ್ಪತ್ರಗೆ ವಾಹನದಲ್ಲಿ ಕರೆದುಕೊಂಡು ಹೋಗುವ ದಾರಿ ಮಧ್ಯೆ ಅವರು ಮೃತಪಟ್ಟಿರುವುದಾಗಿ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next