Advertisement
ವಾಸುದೇವ ಮಯ್ಯ ಅವರ ಪುತ್ರಿ ರಶ್ಮಿ ಅವರು ನೀಡಿರುವ ದೂರಿನಲ್ಲಿ ತಮ್ಮ ತಂದೆ ಅವರ ಬಳಿ ಬ್ಯಾಂಕ್ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದಂತೆ ಬಲವಂತದಿಂದ ಸಹಿ ತೆಗೆದುಕೊಂಡು ಅವರನ್ನು ವಂಚನೆ ಕೇಸ್ನಲ್ಲಿ ಸಿಲುಕಿಸಲಾಗಿದೆ. ಅವರಿಗೆ ಹಾಲಿ ಸಿಇಒ ಸಂತೋಷ್ ಕುಮಾರ್, ನಿರ್ದೇಶಕರಾದ ರವಿ ಐತಾಳ, ರಾಕೇಶ್, ಶ್ರೀಪಾದ ಹೆಗಡೆ, ಪ್ರಶಾಂತ್ ಇನ್ನೂ ಮುಂತಾದವರು ಮಾನಸಿಕ ಕಿರುಕುಳ ನೀಡಿದ್ದಾರೆ.
Advertisement
ಮಯ್ಯ ಆತ್ಮಹತ್ಯೆ ಪ್ರಕರಣ: 11 ಅಧಿಕಾರಿಗಳ ವಿರುದ್ಧ ಎಫ್ಐಆರ್
05:31 AM Jul 09, 2020 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.