Advertisement

ಅನಂತಾಡಿ: ದಲಿತರ ಮನೆಯಲ್ಲಿ ಡಿವಿ ಭೋಜನ

02:50 AM Jul 17, 2017 | Team Udayavani |

ವಿಟ್ಲ: ಅನಂತಾಡಿ ಗ್ರಾಮದ ದೇವಿನಗರ ಪರಿಶಿಷ್ಟ ಜಾತಿ ಕಾಲನಿ ನಿವಾಸಿ ಸಂಜೀವ ಅವರ ನಿವಾಸದಲ್ಲಿ ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ, ಸಂಸದ ನಳಿನ್‌ ಕುಮಾರ್‌ ಕಟೀಲು ಮತ್ತು ಬಿಜೆಪಿ ಮುಖಂಡರು ಶನಿವಾರ ಮಧ್ಯಾಹ್ನ ಭೋಜನ ಸ್ವೀಕರಿಸಿದರು. ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ರಾಜೇಶ್‌ ನಾ„ಕ್‌ ಉಳಿಪಾಡಿಗುತ್ತು, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಜಿಲ್ಲಾ ಪ್ರಭಾರಿ ಉದಯ ಕುಮಾರ್‌ ಶೆಟ್ಟಿ, ಜಿಲ್ಲಾ ವಕ್ತಾರ ಜಿತೇಂದ್ರ ಕೊಟ್ಟಾರಿ, ಮುಖಂಡರಾದ ದೇವದಾಸ ಶೆಟ್ಟಿ, ರಾಮದಾಸ್‌ ಬಂಟ್ವಾಳ, ಮೋನಪ್ಪ ದೇವಸ್ಯ, ಕೃಷ್ಣಪ್ಪ ಪೂಜಾರಿ ಕಲ್ಲಡ್ಕ, ದಿನೇಶ್‌ ಅಮೂrರು, ರಮಾನಾಥ ರಾಯಿ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next