Advertisement

ಮೇಗಿನಪೇಟೆ ಶ್ರೀ ಮಹಮ್ಮಾಯಿ ದೈವಸ್ಥಾನ: ಜೀರ್ಣೋದ್ಧಾರ, ಪಾದುಕಾನ್ಯಾಸ

09:40 AM May 11, 2019 | Team Udayavani |

ವಿಟ್ಲ: ವಿಟ್ಲ ಮೇಗಿನಪೇಟೆ ಶ್ರೀ ಮಹಮ್ಮಾಯಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು, ಇದರ ಪಾದುಕಾನ್ಯಾಸ ಕಾರ್ಯಕ್ರಮವು ಮಾಣಿಲದ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆಯಿತು.

Advertisement

ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಕೃಷ್ಣಯ್ಯ ಕೆ. ವಿಟ್ಲ ಅರಮನೆ, ಅಧ್ಯಕ್ಷ ಜಯರಾಮ ಆಳವ, ಕಾರ್ಯಾಧ್ಯಕ್ಷ ಪೂವಪ್ಪ ಗೌಡ, ಉದ್ಯಮಿ ಸುಬ್ರಾಯ ಪೈ, ದಲಿತ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಕೆ. ಸೇಸಪ್ಪ ಬೆದ್ರಕಾಡು, ವಿಟ್ಲ ಆರ್‌.ಕೆ. ಆರ್ಟ್ಸ್ ನಿರ್ದೇಶಕ ರಾಜೇಶ್‌ ವಿಟ್ಲ, ಮೊಕ್ತೇಸರ ಶೀನ, ಹರೀಶ್‌ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next