Advertisement

ಎಂತಹ ಸಂದರ್ಭದಲ್ಲೂ ನಾವೆಲ್ಲರೂ ಜಾರಕಿಹೊಳಿ ಜೊತೆಗಿದ್ದೇವೆ: ಭೈರತಿ ಬಸವರಾಜು

01:31 PM Mar 13, 2021 | keerthan |

ಬೆಂಗಳೂರು: ನಾವೆಲ್ಲರೂ ರಮೇಶ್ ಜಾರಕಿಹೊಳಿ ಜೊತೆಗಿದ್ದೇವೆ. ಎಂತಹ ಸಂದರ್ಭದಲ್ಲೂ ಜೊತೆಗಿರುತ್ತೇವೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ ನಡೆಯಲಿ ಬಿಡಿ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಹೇಳಿದರು.

Advertisement

ಸಚಿವ ಸುಧಾಕರ್ ಅವರ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಇದನ್ನೂ ಓದಿ:ಸಿಡಿ ಪ್ರಕರಣ: ಬಾಲ್ಕಿಯಲ್ಲಿ ಯುವಕನನ್ನು ವಶಕ್ಕೆ ಪಡೆದ ಎಸ್ಐಟಿ; ಸಿಡಿಗಳು ಪತ್ತೆ!

ಸುಧಾಕರ್ ಅವರು ವ್ಯಾಕ್ಸಿನ್ ಪಡೆದಿದ್ದರು. ಅದಕ್ಕೆ ಅವರ ಆರೋಗ್ಯ ವಿಚಾರಿಸಲು ಬಂದಿದ್ದೆ. ಅವರು ಆರೋಗ್ಯವಾಗಿದ್ದಾರೆ, ಸ್ವಲ್ಪ ಜ್ವರವಿದೆ ಎಂದರು.

ಇದನ್ನೂ ಓದಿ: ಸಿಡಿ ಪ್ರಕರಣ: ಐವರು ಟಿವಿ ಸಿಬಂದಿ ವಶಕ್ಕೆ

Advertisement
Advertisement

Udayavani is now on Telegram. Click here to join our channel and stay updated with the latest news.

Next