Advertisement
ನಗರದಲ್ಲಿ ಮಾತನಾಡಿದ ಅವರು, ಅತ್ಯಾಚಾರಿಗಳ ಮೇಲೆ ಕಠಿಣ ಕ್ರಮವನ್ನು ಕೈಗೊಳ್ಳಬೇಕು. ಆದರೆ ರಾಜಕೀಯ ದುರ್ಬಳಕೆ ಮಾಡಿಕೊಳ್ಳುವ ಮನೋಭಾವನೆ ಸರಿಯಲ್ಲ. ಕಾಂಗ್ರೆಸ್ ನದ್ದು ದನ ಸತ್ತರೆ ರಣಹದ್ದುಗಳು ಕಾಯುವ ರೀತಿಯ ಮನಸ್ಥಿತಿ ಎಂದು ಟೀಕಿಸಿದ್ದಾರೆ.
Advertisement
ಕಾಂಗ್ರೆಸ್ ನವರದ್ದು ದನ ಸತ್ತರೆ ರಣಹದ್ದುಕಾಯುವ ರೀತಿಯ ಮನಸ್ಥಿತಿ: ಸಿ.ಟಿ ರವಿ
03:56 PM Oct 02, 2020 | keerthan |
Advertisement
Udayavani is now on Telegram. Click here to join our channel and stay updated with the latest news.