Advertisement

ಕಾಂಗ್ರೆಸ್ ನವರದ್ದು ದನ ಸತ್ತರೆ ರಣಹದ್ದು‌ಕಾಯುವ ರೀತಿಯ ಮನಸ್ಥಿತಿ: ಸಿ.ಟಿ ರವಿ

03:56 PM Oct 02, 2020 | keerthan |

ಚಿಕ್ಕಮಗಳೂರು: ಉತ್ತರ ಪ್ರದೇಶದಲ್ಲಿ ನಡೆದ ಅತ್ಯಾಚಾರದ ಘಟನೆಯನ್ನು ಖಂಡಿಸುತ್ತೇನೆ. ಆದರೆ ಅದನ್ನು ರಾಜಕೀಯ ದುರ್ಬಳಕೆ ಮಾಡಿಕೊಳ್ಳುವ ಮನೋಭಾವನೆ ಸರಿಯಲ್ಲ ಎಂದು ಸಚಿವ ಸಿ.ಟಿ. ರವಿ ಹೇಳಿದರು.

Advertisement

ನಗರದಲ್ಲಿ ಮಾತನಾಡಿದ ಅವರು, ಅತ್ಯಾಚಾರಿಗಳ ಮೇಲೆ ಕಠಿಣ ಕ್ರಮವನ್ನು ಕೈಗೊಳ್ಳಬೇಕು. ಆದರೆ ರಾಜಕೀಯ ದುರ್ಬಳಕೆ ಮಾಡಿಕೊಳ್ಳುವ ಮನೋಭಾವನೆ ಸರಿಯಲ್ಲ. ಕಾಂಗ್ರೆಸ್ ನದ್ದು ದನ ಸತ್ತರೆ ರಣಹದ್ದುಗಳು ಕಾಯುವ ರೀತಿಯ ಮನಸ್ಥಿತಿ ಎಂದು ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಸಾಂತ್ವನ ಹೇಳಲು ಹತ್ರಾಸ್ ಗೆ ಹೊರಟಿರಲಿಲ್ಲ. ಪ್ರದರ್ಶನ ಮಾಡುವುದಕ್ಕೆ ಹೊರಟಿದ್ದರು. ಪ್ರದರ್ಶನ ಮಾಡುವ ಮೂಲಕ ಸಾಂತ್ವನ ಹೇಳುವುದಲ್ಲ ಎಂದು ಸಿ.ಟಿ ರವಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next