Advertisement

ಚಿಕ್ಕಮಗಳೂರು: ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಸಿ.ಟಿ.ರವಿ

03:36 PM Aug 11, 2020 | keerthan |

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಉಸ್ತುವಾರಿ ಸಚಿವ ಸಿ ಟಿ ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಕೊಪ್ಪ ತಾಲೂಕಿನ ಜಲದುರ್ಗ ಹಾಗೂ ಶುಂಠಿಗದ್ದೆ ಗ್ರಾಮಕ್ಕೆ ಭೇಟಿ ನೀಡಿ ಸಚಿವರು ಪರಿಶೀಲನೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತವಾಗಿದ್ದ ಪ್ರದೇಶ, ಶುಂಠಿಗದ್ದೆಯ ಗುಡ್ಡ ಕುಸಿತ ಪ್ರದೇಶ, ಅಂಡುವಾನೆ ಗ್ರಾಮದಲ್ಲಿ ಭದ್ರಾ ಹಿನ್ನೀರಿನಲ್ಲಿ ಕಾಲು ಜಾರಿ ಬಿದ್ದು ಸಾವನಪ್ಪಿದ್ದ ವ್ಯಕ್ತಿ ಮನೆಗೂ ಭೇಟಿ ನೀಡಿದರು.

ಕಾಲು ಜಾರಿ ಬಿದ್ದು ಸಾವನಪ್ಪಿದ್ದ ಶಂಕರ್ ಕುಟುಂಬಸ್ಥರಿಗೆ ಸಚಿವರು ಸಾಂತ್ವಾನ ಹೇಳಿ, ಶಂಕರ್ ಪತ್ನಿ ಮಮತಗೆ ಐದು ಲಕ್ಷದ ಪರಿಹಾರದ ಚೆಕ್ ವಿತರಣೆ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next