Advertisement
ಬಳಿಕ ಮಾತನಾಡಿದ ಅವರು, ಗಡಿ ಭಾಗವಾದ ಬೀದರ ಜಿಲ್ಲೆಯಲ್ಲಿ ಕನ್ನಡಪರ ಕೆಲಸಗಳಿಗೆ ಇನ್ನಷ್ಟು ವೇಗ ಸಿಗಲಿ. ಕನ್ನಡದ ಕಂಪನ್ನು ಪ್ರತಿ ಮನೆ-ಮನಗಳಿಗೆ ತಲುಪಿಸಲು ಗುರುತರ ಕೆಲಸ ಕಾರ್ಯಗಳಾಗಲಿ. ಬೀದರ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಕನ್ನಡ ಭವನದ ಕೆಲಸ ಶೀಘ್ರ ಪೂರ್ಣಗೊಳ್ಳಲಿ. ಕನ್ನಡಪರವಾದ ಎಲ್ಲ ಕೆಲಸಗಳಿಗೆ ನಿಮ್ಮೊಂದಿಗೆ ಇರುವುದಾಗಿ ಸಚಿವರು ಭರವಸೆ ನೀಡಿದರು.
Advertisement
ನೂತನ ಕಸಾಪ ಅಧ್ಯಕ್ಷರಿಗೆ ಸಚಿವ ಚವ್ಹಾಣ ಸನ್ಮಾನ
05:44 PM Nov 23, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.