Advertisement

ಎಲ್ಲ ಟೋಲ್‌ ವಿನಾಯ್ತಿಗೆ ಸಚಿವ ಡಿವಿಎಸ್‌ ಮನವಿ

11:31 PM Aug 12, 2019 | Lakshmi GovindaRaj |

ಬೆಂಗಳೂರು: ಪ್ರವಾಹ ಸಂತ್ರಸ್ತರಿಗೆ ನೆರವು ಸಾಮಗ್ರಿ ಹೊತ್ತ ವಾಹನಗಳಿಗೆ ಟೋಲ್‌ ಶುಲ್ಕದಿಂದ ವಿನಾಯ್ತಿ ನೀಡುವಂತೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಗೆ ಮನವಿ ಮಾಡಿದ್ದಾರೆ.

Advertisement

ಈ ಸಂಬಂಧ ಟ್ವೀಟ್‌ ಮಾಡಿರುವ ಸದಾನಂದಗೌಡ, ಗೌರವಾನ್ವಿತ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್‌ ಗಡ್ಕರಿಜೀ ಅವರೇ, “ಪ್ರವಾಹ ಸಂತ್ರಸ್ತರಿಗೆ ಪರಿಹಾರ ಸಾಮಗ್ರಿ ಹೊತ್ತು ಸಾಗುವ ವಾಹನಗಳಿಗೆ ಎಲ್ಲ ಟೋಲ್‌ಗೇಟ್‌ಗಳಲ್ಲಿ ಶುಲ್ಕ ವಿನಾಯ್ತಿ ನೀಡುವಂತೆ ನಿರ್ದೇಶನ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next