Advertisement

ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಸಚಿವ ಈಶ್ವರಪ್ಪ

10:20 PM Dec 24, 2019 | Team Udayavani |

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಮಂಗಳವಾರ ಬೆಳಗ್ಗೆ ಮಲ್ಲೇಶ್ವರದ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿದರು.

Advertisement

ವಾರಕ್ಕೆ ಓರ್ವ ಸಚಿವರು ಬಿಜೆಪಿ ಕಚೇರಿಗೆ ಬಂದು ಕಾರ್ಯಕರ್ತರ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಬೇಕೆಂಬ ಬಿಜೆಪಿ ರಾಜ್ಯಾಧ್ಯಕ್ಷರ ನಿರ್ದೇಶ ನದಂತೆ ಮಂಗಳವಾರ ಬೆಳಗ್ಗೆ ಈಶ್ವರಪ್ಪ, ಬಿಜೆಪಿ ಕಚೇರಿಗೆ ಭೇಟಿ ನೀಡಿ, ಕಾರ್ಯಕರ್ತರೊಂದಿಗೆ ಕೆಲಕಾಲ ಮಾತುಕತೆ ನಡೆಸಿ, ಅವರ ಸಮಸ್ಯೆ, ಕುಂದುಕೊರತೆಯನ್ನು ಆಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next