Advertisement

ಡಾ.ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಸೋಲಿಸಿ : ಕಾರಜೊಳ

12:13 PM Oct 24, 2021 | Team Udayavani |

ವಿಜಯಪುರ: ಡಾ.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಹಾಗೂ ಜಗಜೀವನರಾಂ ಪ್ರಧಾನಿಯಾಗುವ ಅವಕಾಶ ತಪ್ಪಿಸಿದ ದಲಿತ ವಿರೋಧಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮತದಾರರಿಗೆ ಮನವಿ ಮಾಡಿದರು.

Advertisement

ಇದನ್ನೂ ಓದಿ: ಸಾರ್ವತ್ರಿಕ ಚುನಾವಣೆಯಲ್ಲಿ ಅಭಿವೃದ್ಧಿಯೊಂದಿಗೆ ಮತದಾರರ ಮುಂದೆ ಬರುತ್ತೇನೆ : ಬೊಮ್ಮಾಯಿ

ಭಾನುವಾರ ಸಿಂದಗಿ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಕನ್ನೋಳಿ, ಕೊಕಟನೂರ, ಹಂದಿಗನೂರು ಗ್ರಾಮಗಳಲ್ಲಿ ರೋಡ್ ಶೋನಲ್ಲಿ ಮಾತನಾಡಿದ ಅವರು, ಸುಳ್ಳು ಬಿತ್ತುವ ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ಮೂಲಕ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next