Advertisement

SCO ಶೃಂಗಕ್ಕೆ ಪ್ರಧಾನಿ ಬದಲಿಗೆ ಸಚಿವ ಜೈಶಂಕರ್‌

01:50 AM Jun 30, 2024 | Team Udayavani |

ಹೊಸದಿಲ್ಲಿ: ಮುಂದಿನ ವಾರ ಕಜಕಿಸ್ಥಾನದ ಅಸ್ತಾನಾ ನಗರದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘ(ಎಸ್‌ಸಿಒ) ಶೃಂಗಸಭೆಯಲ್ಲಿ ಭಾರತೀಯ ನಿಯೋಗದ ನೇತೃತ್ವವನ್ನು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ನಿರ್ವಹಿಸಲಿ ದ್ದಾರೆ. ಜು.3 ಮತ್ತು 4ರಂದು ನಡೆಯ ಲಿರುವ ಶೃಂಗದಲ್ಲಿ ಪ್ರಾದೇಶಿಕ ಭದ್ರತೆ ಮತ್ತು ಸಂಪರ್ಕ, ವ್ಯಾಪಾರ ವೃದ್ಧಿ ಬಗ್ಗೆ ಚರ್ಚೆಯಾಗಲಿದೆ. ವಾಸ್ತವದಲ್ಲಿ ಈ ಶೃಂಗದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಬೇಕಿತ್ತು. ಅವರ ಅನುಪಸ್ಥಿತಿಯಲ್ಲಿ ವಿದೇಶಾಂಗ ಸಚಿವರು ಕಾರ್ಯನಿರ್ವಹಿಸಲಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next