Advertisement

ಕೋವಿಡ್ ಯೋಧರಿಗೆ ಮಸಿ ಬಳಿಯುವ ದುಷ್ಕೃತ್ಯವನ್ನು ಜನ ಕ್ಷಮಿಸುವುದಿಲ್ಲ: ಸುಧಾಕರ್

03:22 PM Jul 06, 2020 | keerthan |

ಬೆಂಗಳೂರು: ಕೋವಿಡ್-19 ವಿರುದ್ಧದ ಈ ಹೋರಾಟದಲ್ಲಿ ನಾವೆಲ್ಲರೂ ಯೋಧರೇ. ಕ್ಷುಲ್ಲಕ ರಾಜಕಾರಣಕ್ಕಾಗಿ ಸುಳ್ಳು ಸುದ್ದಿ ಹರಡುವ, ಇಡೀ ಸಮಾಜ ಒಗ್ಗಟ್ಟಿನಿಂದ ಇರಬೇಕಾದ ಈ ಸಂದರ್ಭದಲ್ಲಿ ಒಡಕು ಮೂಡಿಸಲು ಪ್ರಯತ್ನಿಸುವ, ಹಗಲಿರುಳು ದುಡಿಯುತ್ತಿರುವ ಸರ್ಕಾರ ಮತ್ತು ಕೋವಿಡ್-19 ಯೋಧರಿಗೆ ಮಸಿ ಬಳಿಯುವ ಈ ದುಷ್ಕೃತ್ಯವನ್ನು ಜನ ಎಂದಿಗೂ ಕ್ಷಮಿಸುವುದಿಲ್ಲ ಎಂದು ಸಚಿವ ಕೆ ಸುಧಾಕರ್ ಹೇಳಿದ್ದಾರೆ.

Advertisement

ಇತ್ತೀಚೆಗೆ ಬೆಂಗಳೂರು ನಗರದಿಂದ ಊರಿಗೆ ಹೊರಟಿದ್ದ ಓರ್ವರು ಕೋವಿಡ್ ಚಿಕಿತ್ಸೆಯ ಬಗ್ಗೆ ಸರ್ಕಾರದ ದೂರಿದ್ದರು. ಇದು ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next