Advertisement

ರಾಹುಲ್‌ ಭೇಟಿ ವೇಳೆ ಸಚಿವ ಎಂ.ಕೃಷ್ಣಪ್ಪ ಗೈರು

07:00 AM Apr 08, 2018 | Team Udayavani |

ಬೆಂಗಳೂರು: ರಾಹುಲ್‌ಗಾಂಧಿ ಶನಿವಾರ ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ಥಳೀಯ ಶಾಸಕರೂ ಆದ ವಸತಿ ಸಚಿವ ಎಂ.ಕೃಷ್ಣಪ್ಪ ಗೈರು ಹಾಜರಾಗಿದ್ದರು.

Advertisement

ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಜನಾಶೀರ್ವಾದ ಯಾತ್ರೆಗೂ ಆ ಜಿಲ್ಲೆ ಉಸ್ತುವಾರಿಯೂ ಆಗಿದ್ದ ಎಂ.ಕೃಷ್ಣಪ್ಪ ಗೈರು ಹಾಜರಾಗಿದ್ದರು. ಇದೀಗ ತಮ್ಮದೇ ಕ್ಷೇತ್ರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ರಾಹುಲ್‌ ಗಾಂಧಿ ಬಂದಾಗಲೂ “ಕೈ’ ಕೊಟ್ಟಿದ್ದಾರೆ. ಕೃಷ್ಣಪ್ಪ ಹಾಗೂ
ಅವರ ಪುತ್ರ ಪ್ರಿಯಾ ಕೃಷ್ಣ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳಿಗೆ ಇದು ಮತ್ತಷ್ಟು ಪುಷ್ಠಿ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next