Advertisement
ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹಗ್ಗಡೆ ಅವರನ್ನು ಕುಟುಂಬ ಸಮೇತರಾಗಿ ಭೇಟಿ ನೀಡಿ ಆಶೀರ್ವಾದ ಪಡೆದು ಮಾತುಕತೆ ನಡೆಸಿದರು.
Related Articles
Advertisement
ಕಂದಾಯ ಸಚಿವ ಆರ್.ಅಶೋಕ್ ಅವರು ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಕಲಾಭವನದಲ್ಲಿ ಇಂದು ತಾಲೂಕಿನ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ ವಿತರಣೆ ನಡೆಸಲಿರುವರು. ಈವೇಳೆ ಸಚಿವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
ಇದನ್ನೂ ಓದಿ: ‘ಕಸ್ತೂರ್ ಬಾ’ ಪಾತ್ರದಲ್ಲಿ ಹರಿಪ್ರಿಯಾ: ಬಿಝಿ ನಟಿಯ ಅಕೌಂಟ್ಗೆ ಮತ್ತೂಂದು ಸಿನಿಮಾ