Advertisement

ಮಂತ್ರಾಲಯ ರಾಯರ ದರ್ಶನ ಪಡೆದ ಸಚಿವೆ ಶೋಭಾ ಕರಂದ್ಲಾಜೆ

12:04 PM Aug 27, 2022 | Team Udayavani |

ರಾಯಚೂರು : ರಾಜ್ಯ ಕೃಷಿ ಮತ್ತು ರೈತ  ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಶನಿವಾರ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.

Advertisement

ರಾಯಚೂರಿನಲ್ಲಿ ನಡೆಯುತ್ತಿರುವ ಸಿರಿಧಾನ್ಯ ಮೇಳದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಅವರು ಬೆಳಗ್ಗೆ ರಾಯರ ಮಠಕ್ಕೆ ಭೇಟಿ ನೀಡಿದರು.

ರಾಯರ ಮೂಲ ಬೃಂದಾವನ ದರ್ಶನ ಪಡೆದ ಬಳಿಕ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಜತೆ ಕೆಲ ಕಾಲ ಸಮಾಲೋಚನೆ ನಡೆಸಿದರು. ಈ ವೇಳೆ ಶ್ರೀಗಳು ಅವರನ್ನು ಸನ್ಮಾನಿಸಿ ಆಶೀರ್ವದಿಸಿದರು.

ಇದನ್ನೂ ಓದಿ : ಸೆ.13: ಸುರತ್ಕಲ್‌ ಟೋಲ್‌ಗೇಟ್‌ ತೆರವು ದಿನಾಂಕ ಘೋಷಣೆ ಒತ್ತಾಯಿಸಿ ಪ್ರತಿಭಟನೆ

Advertisement

Udayavani is now on Telegram. Click here to join our channel and stay updated with the latest news.

Next