Advertisement

ನಮಗೆ ಬೆಂಕಿ ಬಂಡಾಯ ಏನೂ ಇಲ್ಲ : ಸಚಿವ ಶ್ರೀರಾಮುಲು

01:54 PM Aug 11, 2021 | Team Udayavani |

ಬೆಂಗಳೂರು : ನಮಗೆ ಬೆಂಕಿ ಬಂಡಾಯ ಏನೂ ಇಲ್ಲ ನಮ್ಮದು ಶಿಸ್ತಿನ ಪಕ್ಷ, ನಮ್ಮ ಹೈಕಮಾಂಡ್ ಇದೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾತೆಯ ವಿಚಾರಕ್ಕೆ ಸಂಬಂಧಿಸಿದಂತೆ ರಾಮುಲು ಅಸಮಧಾನಗೊಂಡಿದ್ದರೆ ನಾನು ಕೆಲವು  ಮಾಧ್ಯಮದಲ್ಲಿ ನೋಡಿದ್ದೇನೆ. ನನಗೆ ಯಾವ ಅಸಮಾಧಾನ ಇಲ್ಲ, ನಮ್ಮದು ಶಿಸ್ತಿನ ಪಕ್ಷ,  ಹೈಕಮಾಂಡ್ ಎಲ್ಲವನ್ನು ನಿರ್ಧರಿಸುತ್ತದೆ ಎಂದಿ ಹೇಳಿದ್ದಾರೆ.

ಇದನ್ನೂ ಓದಿ : ರಾಹುಲ್ ಗಾಂಧಿ ಪೋಸ್ಟ್ ನಮ್ಮ ಪಾಲಸಿಗೆ ವಿರುದ್ಧವಾಗಿತ್ತು : ದೆಹಲಿ ಹೈಕೋರ್ಟ್ ಗೆ ಟ್ವೀಟರ್

ನನಗೆ ಕೊಟ್ಟ ಸಾರಿಗೆ ಇಲಾಖೆ ನಿರ್ವಹಣೆ ‌ಮಾಡುತ್ತೇನೆ. ಜನಪರವಾದ ಕೆಲಸ ‌ಮಾಡಬೇಕು. ಕೊಟ್ಟ ಕೆಲಸ ಸಮರ್ಥವಾಗಿ ನಿರ್ವಹಣೆ ಮಾಡಿದ್ದೇನೆ. ಖಾತೆಯ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಅಸಮಧಾನ ಇಲ್ಲ ಎಂದಿದ್ದಾರೆ.

ಇನ್ನು, ಡಿಸಿಎಂ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು,  ಬಹಳಷ್ಟು ಮಂದಿ ಬೆಂಬಲಿಗರು ಡಿಸಿಎಂ ಆಗಬೇಕು ಎನ್ನುವುದರ ಬಗ್ಗೆ ನೀರಿಕ್ಷೆ ಇಟ್ಟುಕೊಂಡಿದ್ದರು. ಆದರೇ, ನಮ್ಮ ಹೈಕಮಾಂಡ್ ಸದ್ಯಕ್ಕೆ ಡಿಸಿಎಂ ‌ಮಾಡಿಲ್ಲ.ಕೊಟ್ಟ ಖಾತೆಯನ್ನು ‌ನಿರ್ವಹಣೆ ಮಾಡುತ್ತೇನೆ ಎಂದು ಹೇಳಿದ್ದಾರೆ.

Advertisement

ಇದನ್ನೂ ಓದಿ : ನಾವು ಹೊಡೆದಾಟಕ್ಕೆ ರೆಡಿ ಇದ್ದೀವಿ.. ಅಂದ್ರೆ ನೀವು ಏನು ಸಂದೇಶ ಕೊಡ್ತೀರಾ ಈಶ್ವರಪ್ಪನವರೇ..?

Advertisement

Udayavani is now on Telegram. Click here to join our channel and stay updated with the latest news.

Next