Advertisement

Sringeri ಶಾರದಾ ಪೀಠಕ್ಕೆ ಸಚಿವ ಸೋಮಣ್ಣ ಭೇಟಿ

12:05 AM Aug 17, 2024 | Team Udayavani |

ಶೃಂಗೇರಿ: ಇಲ್ಲಿನ ಶ್ರೀ ಶಾರದಾ ಪೀಠಕ್ಕೆ ಶುಕ್ರವಾರ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭೇಟಿ ನೀಡಿ ಶ್ರೀದೇವಿಗೆ ಪೂಜೆ ಸಲ್ಲಿಸಿ ಚಾತುರ್ಮಾಸ್ಯ ನಿರತ ಉಭಯ ಜಗದ್ಗುರುಗಳ ಆಶೀರ್ವಾದ ಪಡೆದರು.

Advertisement

ಶ್ರೀ ಶಾರದಾ ಪೀಠದ ಶ್ರೀ ಶಾರದಾಂಬಾ, ಶ್ರೀ ಶಂಕರಾಚಾರ್ಯ, ಶ್ರೀ ತೋರಣ ಗಣಪತಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಅನಂತರ ಗುರುನಿವಾಸಕ್ಕೆ ತೆರಳಿದ ಸಚಿವರು ಉಭಯ ಜಗದ್ಗುರುಗಳಾದ ಶ್ರೀ ಭಾರತೀ ತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ಆಶೀರ್ವಾದ ಪಡೆದರು.

Advertisement

Udayavani is now on Telegram. Click here to join our channel and stay updated with the latest news.

Next