Advertisement
ಕಾಂಗ್ರೆಸ್ ಸದಸ್ಯ ರಾಜೇಂದ್ರ ರಾಜಣ್ಣ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಸಚಿವರು, ಮಿತಿಮೀರಿ ಪ್ರಯಾಣಿಕರನ್ನು ಹತ್ತಿಸಿಕೊಂಡಿದ್ದಕ್ಕೆ ಅಧಿಕ ಭಾರದಿಂದ ಅಪಘಾತ ಸಂಭವಿಸಿದೆ. ದುರಂತದಲ್ಲಿ 6 ಮಂದಿ ಸಾವಿಗೀಡಾಗಿದ್ದು, 43 ಮಂದಿ ಗಾಯಗೊಂಡಿದ್ದಾರೆ ಎಂದರು.
Advertisement
ಪಾವಗಡ ದುರಂತ: ಖಾಸಗಿ ಬಸ್ ಪರವಾನಿಗೆ ರದ್ದು: ಸಚಿವ ಬಿ. ಶ್ರೀರಾಮುಲು
11:22 PM Mar 21, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.