Advertisement
ಬೆಂಗಳೂರಿನ ನಿವಾಸದಲ್ಲಿದ್ದಾಗ ಹೃದಯಾಘಾತವಾಗಿದ್ದು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ..ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಂ.ಎಸ್. ರಾಮಯ್ಯ ವೈದ್ಯರೊಂದಿಗೆ ಚರ್ಚೆ ಮಾಡಿದ್ದು ಯಾವುದೇ ಆತಂಕ ಇಲ್ಲ ಎಂದು ತಿಳಿಸಿದ್ದಾರೆ ಎಂದು ಸಿಎಂ ಹೇಳಿದ್ದಾರೆ.