Advertisement
ಬಳಿಕ ಕಾರ್ಮಿಕರನ್ನುದ್ದೇಶಿಸಿ ಮಾತನಾಡಿದ ಸಚಿವರು, ಕಷ್ಟಪಟ್ಟು ದುಡಿದ ಹಣವನ್ನು ಒಳ್ಳೆಯ ಉದ್ದೇಶಕ್ಕೆ ಬಳಸಿ ಕೊಳ್ಳಿ. ಕೆಲಸ ನಿರ್ವಹಿಸುವಾಗ ಭೌತಿಕ ಅಂತರ ಕಾಪಾಡಿಕೊಳ್ಳಿ. ಕಡ್ಡಾಯವಾಗಿ ಮಾಸ್ಕ್ ಧರಿಸಿ ಎಂದು ಸಲಹೆ ನೀಡಿದರು. ಆ ಬಳಿಕ ಹಂಗಳದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಫೀಡರ್ ಕಾಲುವೆ ಬಳಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಬಳಿ ತೆರಳಿ ಅಲ್ಲಿನ ಕಾಮಗಾರಿಯನ್ನು ವೀಕ್ಷಿಸಿದರು.
Advertisement
ಹಾರೆ ಹಿಡಿದು ಗುಂಡಿ ತೋಡಿದ ಸಚಿವರು
05:10 AM May 17, 2020 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.