Advertisement

ಚಾರ್ಮಾಡಿ ಘಾಟ್ ನಲ್ಲಿ ಲಘು ಭೂಕುಸಿತ; ಜೆಸಿಬಿಗಳ ನಿರಂತರ ಕಾರ್ಯ

05:41 PM Jul 14, 2022 | Team Udayavani |

ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು ಚಾರ್ಮಾಡಿ ಘಾಟ್ ನ ಸೋಮನ ಕಾಡು ಸಮೀಪ ಲಘು ಭೂಕುಸಿತವಾಗಿದ್ದು ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ.

Advertisement

ಹೆದ್ದಾರಿ ಪ್ರಾಧಿಕಾರದ ಜೆಸಿಬಿ ಯಂತ್ರಗಳು ಮಣ್ಣು ತೆರವು ಕಾರ್ಯದಲ್ಲಿ ನಿರಂತರವಾಗಿ ಚಾರ್ಮಡಿ ಘಾಟ್ ನಲ್ಲಿ ಕೆಲಸ ನಿರ್ವಹಿಸುತ್ತಿವೆ.

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಡಿ ಘಾಟ್ ನಲ್ಲಿ ಕಳೆದ ಹತ್ತು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ಸಂಚಾರ ದುಸ್ತರವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next