Advertisement

Missing Case; ಉಪ್ಪಿನಂಗಡಿ: ಯುವಕ ನಾಪತ್ತೆ ದೂರು

12:01 AM Jan 08, 2024 | Team Udayavani |

ಉಪ್ಪಿನಂಗಡಿ: ಇಲ್ಲಿನ ಮಾಣಿಮಾರು ಎಂಬಲ್ಲಿ ಬೇಕರಿ ಉತ್ಪನ್ನ ತಯಾರಿಕ ಘಟಕವೊಂದರಲ್ಲಿ ಕೆಲಸಕ್ಕಿದ್ದ ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಉಪ್ಪಿ ನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ.

Advertisement

ಸರಪಾಡಿ ಗ್ರಾಮದ ಮಠದಬೆಟ್ಟು ನಿವಾಸಿ ಸುದೀಪ (20) ನಾಪತ್ತೆಯಾದವರು.

ಆತನ ತಂದೆ ಕರೆ ಮಾಡಿದಾಗ ಮೊಬೈಲ್‌ ಸ್ವಿಚ್‌ ಆಫ್ ಆಗಿತ್ತು. ಆಬಳಿಕ ಆತನ ಸಹೋದರ ಬಂದು ವಿಚಾರಿಸಿದಾಗ ರಜೆ ಹಾಕಿ ಹೋಗಿದ್ದಾರೆ ಎಂಬ ಮಾಹಿತಿ ಲಭಿಸಿತ್ತು. ಹೀಗಾಗಿ ಈ ಬಗ್ಗೆ ಆತನ ತಂದೆ ದಿನೇಶ್‌ ನಾಯ್ಕ ಉಪ್ಪಿನಂಗಡಿ ಪೊಲೀಸರಿಗೆ ನಾಪತ್ತೆ ದೂರು ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next