Advertisement

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಿಥುನ್‌ ರೈ ಭೇಟಿ

02:43 AM Mar 25, 2019 | sudhir |

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್‌ ರೈ ಅವರು ರವಿವಾರ ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

Advertisement

ಬಳಿಕ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ ಅವರು ಆಶೀರ್ವಾದ ಪಡೆದರು.

ಈ ವೇಳೆ ಸಚಿವ ಯು.ಟಿ. ಖಾದರ್‌, ಪಕ್ಷದ ಹಿರಿಯರಾದ ಕೆ. ಹರೀಶ್‌ ಕುಮಾರ್‌, ಬಿ. ರಮಾನಾಥ ರೈ, ಅಭಯಚಂದ್ರ ಜೈನ್‌, ಚಂದ್ರಪ್ರಕಾಶ್‌ ಶೆಟ್ಟಿ, ಬಿ. ಪದ್ಮಶೇಖರ್‌ ಜೈನ್‌, ಪ್ರಮುಖರಾದ ರಾಜಶೇಖರ್‌ ಶೆಟ್ಟಿ, ಅಭಿನಂದನ್‌, ಮಾಯಿಲಪ್ಪ ಸಾಲ್ಯಾನ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next