Advertisement

“ಮಿಜೋರಾಂ ಸೆಲ್ಯೂಟ್ ಯೂ” ಸಮಾಜ ಇಲಾಖೆ ಕಾರ್ಯಕ್ಕೆ ಮಿಜೋರಾಂ ಸಿಎಂ ಶ್ಲಾಘನೆ

03:18 PM Apr 18, 2020 | keerthan |

ಬೆಂಗಳೂರು: ಕೋವಿಡ್-19 ಸೋಂಕು ತಡೆಗೆ ಲಾಕ್ ಡೌನ್ ಹೇರಿರುವ ಕಾರಣ ನಮ್ಮ ರಾಜ್ಯದಲ್ಲಿ ಓದುತ್ತಿರುವ, ಕೆಲಸದಲ್ಲಿರುವ ಈಶಾನ್ಯ ರಾಜ್ಯಗಳ ಪ್ರಜೆಗಳಿಗೆ ರಾಜ್ಯದ ಸಮಾಜ ಕಲ್ಯಾಣ ಇಲಾಖೆಯು ತನ್ನ ವಿದ್ಯಾರ್ಥಿ ನಿಲಯಗಳಲ್ಲಿ ಆಶ್ರಯ ನೀಡಿದೆ. ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ಕಾರ್ಯವನ್ನು ಮೆಚ್ಚಿರುವ ಮಿಜೋರಾಮ್ ಮುಖ್ಯಮಂತ್ರಿ ಜೋರಂಥಂಗ ಟ್ವೀಟ್ ಮಾಡಿದ್ದಾರೆ.

Advertisement

ಟ್ವೀಟ್ ಮಾಡಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಸಿಎಂ ಜೋರಂಥಂಗ ಅಭಿನಂದನೆ ಸಲ್ಲಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯು‌ ತನ್ನ ವಿದ್ಯಾರ್ಥಿ ನಿಲಯಗಳಲ್ಲಿ ಮಿಜೋರಾಂ ನಿಂದ ಬಂದು ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂತ್ರಸ್ತರಾದವರಿಗೆ ಆಶ್ರಯ ನೀಡಿ, ಗೋವಿಂದ್ ಕಾರಜೋಳ ಅಗತ್ಯ ವಸ್ತುಗಳನ್ನು ವಿತರಣೆ ಮಾಡಿದ್ದರು.

 

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next