Advertisement

ಚಪ್ಪಲಿ ಧರಿಸಿ ಶೋಭಾಯಾತ್ರೆಯಲ್ಲಿ ಭಾಗವಹಿಸಿದ ಶಾಸಕ ಸುರೇಶ್; ಹಿಂದೂ ಸಂಘಟನೆಗಳಿಂದ ಆಕ್ರೋಶ

10:12 AM Dec 09, 2022 | Team Udayavani |

ಚಿಕ್ಕಮಗಳೂರು: ತರೀಕೆರೆ ಬಿಜೆಪಿ ಶಾಸಕ ಸುರೇಶ್ ವಿರುದ್ಧ ಹಿಂದೂ ಸಂಘಟನೆಗಳ ಆಕ್ರೋಶ ವಕ್ತವಾಗಿದೆ.

Advertisement

ಜಿಲ್ಲೆಯ ತರೀಕರೆ ಪಟ್ಟಣದಲ್ಲಿ ಬುಧವಾರ ನಡೆದ ಶೋಭಾಯಾತ್ರೆಯಲ್ಲಿ ತರೀಕೆರೆ ಶಾಸಕ ಡಿ.ಎಸ್. ಸುರೇಶ್ ಚಪ್ಪಲಿ ಹಾಕಿಕೊಂಡು ಭಾಗಿಯಾಗಿದ್ದರು. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಹಿಂದೂ ಸಂಘಟನೆ ಆಕ್ರೋಶ ಹೊರ ಹಾಕಿದ್ದಾರೆ.

ಮಾಲೆ ಧರಿಸಿ, ಚಪ್ಪಲಿ ಹಾಕಿಕೊಂಡು ದತ್ತಾತ್ರೇಯನಿಗೆ ಅವಮಾನಿಸಿದ್ದೀರಿ ಎಂದು ದತ್ತಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next