Advertisement

ಕೆಎಸ್ ಆರ್ ಟಿಸಿ ಬಸ್ ಚಲಾಯಿಸಿದ ಶಾಸಕ ಯು.ಟಿ.ಖಾದರ್

11:23 AM May 19, 2022 | Team Udayavani |

ಉಳ್ಳಾಲ: ತಾಲೂಕಿನ ಪಜೀರು ಗ್ರಾಮಸ್ಥರ ಹಲವು ವರ್ಷದ ಬೇಡಿಕೆಯಂತೆ ಪಾನೆಲಕ್ಕೆ ಬಸ್ಸು ಸಂಚಾರ ಆರಂಭವಾಗಿದೆ.

Advertisement

ಮಂಗಳೂರು ಗ್ರಾಮ ಚಾವಡಿ- ಪಾನೆಲ- ಬೋಳಿಯಾರ್ – ಮುಡಿಪು ಮಾರ್ಗವಾಗಿ ಕೆಎಸ್ ಆರ್ ಟಿಸಿ ಬಸ್ಸು ಸಂಚಾರ ಆರಂಭವಾಗಿದ್ದು, ಸ್ವತಃ ಶಾಸಕ ಯು.ಟಿ. ಖಾದರ್ ಅವರೇ ಬಸ್ಸು ಚಲಾಯಿಸಿ ಚಾಲನೆ ನೀಡಿದರು.

ಇದನ್ನೂ ಓದಿ:ಜ್ಞಾನವಾಪಿ ಮಸೀದಿ ವಿಡಿಯೋ ಚಿತ್ರೀಕರಣದ ವರದಿ ವಾರಾಣಸಿ ಕೋರ್ಟ್ ಗೆ ಸಲ್ಲಿಕೆ

ಬಿಜೆಪಿ ಮುಖಂಡ ಹಾಗೂ ಮೈಸೂರು ಎಲೆಕ್ರ್ಟಿಕ್ ಪ್ರೈವೆಟ್ ಲಿಮಿಟೆಡ್ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಸೇರಿದಂತೆ ಗಣ್ಯರು ಭಾಗಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next