Advertisement
ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ಚಾಣಕ್ಯ ನಡೆಗಳ ಬಗ್ಗೆ ಏನೂ ಹೇಳ್ಳೋಕೆ ಆಗಲ್ಲ. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗಿತ್ತು. ಚುನಾವಣೆ ಘೋಷಣೆಯಾಗುವ ಮುನ್ನಾ ದಿನ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಸುಮಾರು ಒಂದೂವರೆ ಗಂಟೆಗಳ ಕಾಲ ಮಾತನಾಡಿದ್ದಾರೆ. ಸಿಎಂ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರವನ್ನು ಉರುಳಿಸಲು ತಮ್ಮ ಪಕ್ಷ ಎಂದೂ ಪ್ರಯತ್ನಿಸಿಲ್ಲ ಎಂದರು. Advertisement
ಎಚ್ಡಿಕೆ-ಮೋದಿ ಚೆನ್ನಾಗಿದ್ದಾರೆ:ಸಿ.ಪಿ.ಯೋಗೇಶ್ವರ್ ಬಾಂಬ್
12:30 AM Mar 16, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.