Advertisement

Modi ಮಾನನಷ್ಟ ಕೇಸ್‌: ಇಂದು ತರೂರ್‌ ಅರ್ಜಿ ವಿಚಾರಣೆ

01:44 AM Oct 14, 2024 | Team Udayavani |

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ದಿಲ್ಲಿ ಹೈಕೋರ್ಟ್‌ ತಮ್ಮ ವಿರುದ್ಧ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸ ಬೇಕೆಂದು ಕೋರಿ ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ ಸೋವåವಾರ ವಿಚಾ ರಣೆ ನಡೆಸಲಿದೆ. ಪ್ರಧಾನಿ ಮೋದಿ ಅವರನ್ನು ಶಿವಲಿಂಗದ ಮೇಲಿನ ಚೇಳಿಗೆ ಹೋಲಿಸಿ ತರೂರ್‌ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಕೇಸು ದಾಖಲಾಗಿತ್ತು. ಪ್ರಕರಣ ರದ್ದು ಕೋರಿ ತರೂರ್‌ ದಾವೆ ಹೂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next