Advertisement

ಮೋದಿ ಸರಕಾರಕ್ಕೆ ಮೆಚ್ಚುಗೆ

01:39 AM Apr 15, 2019 | Team Udayavani |

ಆಯುಷ್ಮಾನ್‌ ಭಾರತ್‌, ಪ್ರಧಾನಮಂತ್ರಿ ಕಿಸಾನ್‌ ಯೋಜನೆ ಮತ್ತು ಗ್ರಾಮೀಣ ವಿದ್ಯುದೀಕರಣದಂಥ ಸಾಮಾಜಿಕ ಕ್ಷೇತ್ರದ ಯೋಜನೆ ಗಳಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರಕಾರ ಮಹತ್ವದ ಯಶಸ್ಸು ಸಾಧಿಸಿದೆ ಎಂದು ನೀತಿ ಆಯೋಗದ ಮಾಜಿ ಉಪಾಧ್ಯಕ್ಷ ಅರವಿಂದ್‌ ಪನಗಾರಿಯಾ ಅಭಿಪ್ರಾಯಪಟ್ಟಿದ್ದಾರೆ.

Advertisement

ಅಲ್ಲದೆ, ಎನ್‌ಡಿಎ ಸರಕಾರವು ಭ್ರಷ್ಟಾಚಾರ ನಿರ್ಮೂಲನೆಯಲ್ಲೂ ಉತ್ತಮ ಪ್ರಗತಿ ಸಾಧಿಸಿದೆ ಎಂದು ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ತಿಳಿಸಿದ್ದಾರೆ. ಇದೇ ವೇಳೆ, ಜಿಡಿಪಿ ಅಂದಾಜು ಪರಿಷ್ಕರಣೆಯು ಹೊಸದಲ್ಲ. ಈ ಹಿಂದೆಯೂ ಇದನ್ನು ಅನುಸರಿಸಲಾಗಿತ್ತು ಎಂದೂ ಪನಗಾರಿಯಾ ಸ್ಪಷ್ಟಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next