Advertisement

ಕುಂಭ ಮೇಳದಲ್ಲಿ  ಪುಣ್ಯಸ್ನಾನ; ಪೌರ ಕಾರ್ಮಿಕರ ಕಾಲು ತೊಳೆದ ಪ್ರಧಾನಿ!

11:56 AM Feb 24, 2019 | |

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕುಂಭ ಮೇಳದಲ್ಲಿ ಭಾಗಿಯಾದರು. ವಿಶೇಷವೆಂದರೆ ತಾನು ಪ್ರಧಾನಿ ಎನ್ನುವುದನ್ನು ಮರೆತು ಕುಂಭ ಮೇಳದಲ್ಲಿ ಸ್ವಚ್ಛತೆಗೆ ಸಹಕರಿಸಿದ ಪೌರ ಕಾರ್ಮಿಕರ ಕಾಲು ತೊಳೆಯುವ ಮೂಲಕ ಸರಳತೆ ಮೆರೆದರು. 

Advertisement

ಗಂಗೆಯಲ್ಲಿ ಪುಣ್ಯ ಸ್ನಾನ ಮಾಡಿದ ಪ್ರಧಾನಿ ಮೋದಿ, ಸಂಗಮ ಸ್ಥಳದಲ್ಲಿ ಗಂಗಾ ಆರತಿ ಬೆಳಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. 

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಪ್ರಧಾನಿ ಅವರನ್ನು ಸ್ವಾಗತಿಸಿದರು. 

ಪ್ರಧಾನಿ ಭೇಟಿ ಹಿನ್ನಲೆಯಲ್ಲಿ ವ್ಯಾಪಕ ಭದ್ರತೆ ಕೈಗೊಳ್ಳಲಾಗಿತ್ತು. 

Advertisement
Advertisement

Udayavani is now on Telegram. Click here to join our channel and stay updated with the latest news.

Next