Advertisement

ಶೀಘ್ರ ಗುಣಮುಖರಾಗಿ;ಧವನ್‌ಗೆ ಮೋದಿ ಹಾರೈಕೆ

01:59 AM Jun 21, 2019 | Sriram |
ಹೊಸದಿಲ್ಲಿ : ಹೆಬ್ಬೆರಳಿಗೆ ಗಾಯವಾದ ಕಾರಣ ವಿಶ್ವಕಪ್‌ ಪಂದ್ಯಾವಳಿಯಿಂದ ಹೊರಬಿದ್ದಿರುವ ಶಿಖರ್‌ ಧವನ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶೀಘ್ರ ಗುಣಮುಖರಾಗಿ ಬನ್ನಿ ಎಂದು ಶುಭ ಹಾರೈಸಿದ್ದಾರೆ. ‘ಖಂಡಿತವಾಗಿಯೂ ಪಿಚ್ ನಿಮ್ಮನ್ನು ಮಿಸ್‌ ಮಾಡಿಕೊಳ್ಳಲಿದೆ. ಶೀಘ್ರವಾಗಿ ಚೇತರಿಸಿಕೊಂಡು ಮತ್ತೆ ಮೈದಾನಕ್ಕಿಳಿದು ಭಾರತದ ಗೆಲುವಿಗೆ ಕೊಡುಗೆ ನೀಡಿ ಎಂದು ಹಾರೈಸುತ್ತೇನೆ’ ಎಂಬುದಾಗಿ ಮೋದಿ ಟ್ವೀಟ್ ಮಾಡಿದ್ದಾರೆ.
Advertisement

Udayavani is now on Telegram. Click here to join our channel and stay updated with the latest news.

Next