Advertisement
ಅವರು ರವಿವಾರ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಮಹಾಸಂಪರ್ಕ ಅಭಿಯಾನ ಉದ್ಘಾಟಿಸಿ ಮಾತನಾಡಿದರು.ರವಿವಾರ ದೇಶಾದ್ಯಂತ ಮಹಾಸಂಪರ್ಕ ಅಭಿಯಾನ ನಡೆಯುತ್ತಿದೆ. ಮಾ.26ರಂದು ಮಹಿಳಾ ಮೋರ್ಚಾ ವತಿಯಿಂದ ದೇಶಾದ್ಯಂತ ಸಂಜೆ 7 ಗಂಟೆಗೆ ಕಮಲಜ್ಯೋತಿ ಕಾರ್ಯಕ್ರಮ ನಡೆಯಲಿದೆ. ಕೇಂದ್ರ ಸರಕಾರದ ಉಜ್ವಲ ಹಾಗೂ ವಿವಿಧ ಯೋಜನೆಗಳಲ್ಲಿ ಫಲಾನುಭವಿ ಮಹಿಳೆಯರು ಒಂದೆಡೆ ಸೇರಿ ಕಮಲದ ಆಕಾರದಲ್ಲಿ ದೀಪ ಬೆಳಗಿಸುವ ಕಾರ್ಯಕ್ರಮ ಇದಾಗಿದೆ. ಮಾ.28ರಂದು ಮೋದಿ ಅವರು ಕಾರ್ಯಕರ್ತರ ಜತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಮಾ.2ರಂದು ಯುವ ಮೋರ್ಚಾ ವತಿಯಿಂದ ಬೈಕ್ ರ್ಯಾಲಿ ನಡೆಯಲಿದೆ.
Related Articles
Advertisement
ಪ್ರಧಾನ ಕಾರ್ಯದರ್ಶಿ ಶಂಕರ್ ಅಂಕದಕಟ್ಟೆ ಸ್ವಾಗತಿಸಿ, ಭಾಸ್ಕರ ಬಿಲ್ಲವ ವಂದಿಸಿದರು.