Advertisement
ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಡಿದ ಅವರು “ಒಂದು ಸಮುದಾಯವನ್ನು ಹೀಯಾಳಿಸಿ ಈ ಹಿಂದೆಯೂ ತೇಜಸ್ವಿ ಸೂರ್ಯ ಪಂಕ್ಚರ್ ಹಾಕುವವರು ಎಂದಿದ್ದರು. ಎಲ್ಲಾ ಸಮುದಾಯಗಳಿಗೂ ಅದರದ್ದೇ ಆದ ಗೌರವಿದ್ದು ಆರೋಪಿಸುವ ಮೊದಲು ಸತ್ಯಾಸತ್ಯತೆ ಪರಿಶೀಲಿಸಬೇಕು.ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೆ ಸಾವನ್ನಪ್ಪಿರುವ 24 ಮಂದಿಯ ಪ್ರಕರಣ ಮುಚ್ಚಿಹಾಕಲು ಉದ್ದೇಶ ಪೂರ್ವಕವಾಗಿ ಬೆಡ್ ಬ್ಲಾಕಿಂಗ್ ಪ್ರಕರಣ ಎಳೆದು ತರಲಾಗಿದೆ. ಇದೀಗ ಬಹುತೇಕ ಮಾಧ್ಯಮಗಳಲ್ಲಿ ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿಯ ಹೆಸರು ಕೇಳಿಬಂದಿದ್ದು ಬಿಜೆಪಿ ಸರಕಾರ ಕಠಿಣ ಕ್ರಮ ಕೈಗೊಳ್ಳ ಬೇಕು ಎಂದು ಆಗ್ರಹಿಸಿದರು.
Advertisement
ಸಂಸದ ತೇಜಸ್ವಿ ಸೂರ್ಯರಿಂದ ಸೌಹರ್ಧತೆಗೆ ಭಂಗ: ಮೊಯಿದಿನ್ ಬಾವ ಆರೋಪ
08:31 PM May 07, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.