Advertisement

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

07:47 AM Nov 08, 2021 | Team Udayavani |

ಮೇಷ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ವರಮಾನ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರುಹಿರಿಯರಿಂದ ಸಂತೋಷ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

Advertisement

ವೃಷಭ: ನೂತನ ಜನರ ಭೇಟಿ. ದೀರ್ಘ‌ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ನಿರೀಕ್ಷಿತ ಧನ ಸಂಪತ್ತು ಪ್ರಾಪ್ತಿ. ಅಧ್ಯಯನಶೀಲರಿಗೆ ದೂರ ಪ್ರಯಾಣ ಸಂಭವ. ದಾಂಪತ್ಯ ಸುಖ ವೃದ್ಧಿ.

ಮಿಥುನ: ಹೆಚ್ಚಿದ ಜವಾಬ್ದಾರಿಯಿಂದ ಆರೋಗ್ಯದಲ್ಲಿ ಏರುಪೇರು. ದೇಹಾಯಾಸ ಸಂಭವ. ವಿದ್ಯಾರ್ಥಿಗಳಿಗೆ ಅನುಕೂಲಕರ. ಗುರುಹಿರಿಯರಿಂದ ಸರಿಯಾದ ಮಾರ್ಗದರ್ಶನ. ಸಾಂಸಾರಿಕ ಸುಖ ಮಧ್ಯಮ. ಹಣಕಾಸಿನ ವಿಚಾರದಲ್ಲಿ ಶಿಸ್ತು ಅಗತ್ಯ.

ಕರ್ಕ: ಉತ್ತಮ ಆರೋಗ್ಯ. ನೂತನ ಮಿತ್ರರ ಭೇಟಿ. ಪಾಲುದಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ. ನಿರೀಕ್ಷೆಯಂತೆ ಧನಾಗಮ ಪ್ರಾಪ್ತಿ. ಗುರುಹಿರಿಯರೊಂದಿಗೆ ನಿಷ್ಠುರಗೊಳ್ಳದಿರಿ. ಮನೋರಂಜನೆಯಲ್ಲಿ ಸಮಯ ಕಳೆಯುವಿಕೆ.

ಸಿಂಹ: ನಿರೀಕ್ಷಿಸಿದಂತೆ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಸರಕಾರಿ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ವೃದ್ಧಿ. ಉದ್ಯೋಗದಲ್ಲಿ ಪರರ ಸಹಕಾರದಿಂದ ಗುರಿ ಸಾಧನೆ. ಹಣಕಾಸಿನ ವಿಚಾರದಲ್ಲಿ ಸರಿಯಾದ ಪತ್ರ ದಾಖಲೆಯಿಂದ ನೆಮ್ಮದಿ.

Advertisement

ಕನ್ಯಾ: ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಉತ್ತಮ ವಾಕ್‌ಪಟುತ್ವ. ಭೂಮ್ಯಾರಿ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಧಾರ್ಮಿಕ ಕಾರ್ಯಗಳಲ್ಲಿ ಪರಿಶ್ರಮ. ಆದಾಯಕ್ಕೆ ಸರಿಯಾಗಿ ಉಳಿತಾಯ ಸಂಭವ.

ತುಲಾ: ಹಠಮಾರಿತನ ಸಲ್ಲದು. ನಿಮ್ಮಲ್ಲಿರುವ ವಿದ್ಯೆ ವಿನಯದಿಂದ ಹೆಚ್ಚಿನ ಯಶಸ್ಸು ಸಂಭವ. ಉತ್ತಮ ಧನಾರ್ಜನೆ. ಗೃಹೋಪಕರಣ ವಸ್ತುಗಳ ಸಂಗ್ರಹಕ್ಕಾಗಿ ಧನವ್ಯಯ. ದಾಂಪತ್ಯದಲ್ಲಿ ಪರಸ್ಪರ ಪ್ರೋತ್ಸಾಹ ಅಗತ್ಯ.

ವೃಶ್ಚಿಕ: ಗುರುಹಿರಿಯರ ಮಾರ್ಗದರ್ಶನದಿಂದ ಕೂಡಿದ ಕಾರ್ಯ ವೈಖರಿ. ಉದ್ಯೋಗ ವ್ಯವಾರಗಳಲ್ಲಿ ಉತ್ತಮ ಅಭಿವೃದ್ಧಿ. ದೂರದ ವ್ಯವಹಾರಗಳಿಂದ ಧನಾರ್ಜನೆ. ವಿದ್ಯಾರ್ಥಿಗಳಿಗೆ ವಿದೇಶಿ ನೆಲದಲ್ಲಿ ಅಭ್ಯಸಿಸುವವರಿಗೆ ಹೆಚ್ಚಿದ ಪ್ರಗತಿ.

ಧನು: ನಿರೀಕ್ಷಿತ ಸ್ಥಾನ ಗೌರವ ವೃದ್ಧಿ. ಆರೋಗ್ಯ ಉತ್ತಮ. ಹಿರಿಯರಿಂದಲೂ ಮೇಲಧಿಕಾರಿಗಳಿಂದಲೂ ಉತ್ತಮ ಸಹಕಾರ ಪ್ರೋತ್ಸಾಹ ಲಭ್ಯ. ದಾಂಪತ್ಯದಲ್ಲಿ ಅನುರಾಗ ಪ್ರೋತ್ಸಾಹ ವೃದ್ಧಿ. ಮಕ್ಕಳಿಂದ ಹೆಚ್ಚಿದ ಸುಖ.

ಮಕರ: ಆಸ್ತಿ ವಾಹನಾದಿ ವಿಚಾರಗಳಲ್ಲಿ ಬದಲಾವಣೆ ಸಂಭವ. ಬಂಧುಮಿತ್ರರಲ್ಲಿ ವ್ಯವಹರಿಸುವಾಗ ದುಡುಕದಿರಿ. ತಾಳ್ಮೆಯಿಂದ ನಿರ್ಣಯ ಮಾಡಿ. ಆರೋಗ್ಯ ಗಮನಿಸಿ. ಮಕ್ಕಳಿಂದ ಹೆಚ್ಚಿದ ಸಂತೋಷ. ದಾಂಪತ್ಯ ತೃಪ್ತಿದಾಯಕ.

ಕುಂಭ: ಸಹೋದ್ಯೋಗಿಗಳಿಂದಲೂ ಸಹೋದರ ಸಮಾನರಿಂದಲೂ ಸಂದಭೋìಚಿತ ಸಹಕಾರ ಲಭ್ಯ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಸಂಪತ್ತು. ದೀರ್ಘ‌ ಪ್ರಯಾಣದ ವ್ಯವಹಾರದಲ್ಲಿ ಧನ ಲಾಭ. ಉತ್ತಮ ವಾಕ್‌ಪಟುತ್ವ ವೃದ್ಧಿ. ಹಿರಿಯರ ಆಶೀರ್ವಾದ.

ಮೀನ: ಉದಾಸೀನತೆ ತೋರದಿರಿ. ಆರೋಗ್ಯ ಗಮನಿಸಿ. ಸರಿಯಾಮ ನಿಯಮಿತ ಆಹಾರ ವ್ಯಾಯಾಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಸಾಂಸಾರಿಕ ಸುಖ ವೃದ್ಧಿ. ಉತ್ತಮ ಧನಾರ್ಜನೆ. ಗುರುಹಿರಿಯರ ಮಾರ್ಗದರ್ಶನದಲ್ಲಿ ಶ್ರೇಯಸ್ಸು

Advertisement

Udayavani is now on Telegram. Click here to join our channel and stay updated with the latest news.

Next