Advertisement

ಸೋಮವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

07:12 AM Sep 19, 2022 | Team Udayavani |

ಮೇಷ: ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ. ಗೌರವದಿಂದ ಕೂಡಿದ ಧನಾರ್ಜನೆ. ದೂರ ಪ್ರಯಾಣ. ಅವಿವಾಹಿತರಿಗೆ ಕಂಕಣ ಭಾಗ್ಯ. ಸಾಂಸಾರಿಕ ಸುಖ ವೃದ್ಧಿ. ಸರಕಾರೀ ಕೆಲಸಕಾರ್ಯಗಳಲ್ಲಿ ಪ್ರಗತಿ. ಸಹೋದರ ಸಮಾನ ಕೆಲಸಗಾರರ ನಿಮಿತ್ತ ಧನವ್ಯಯ. ಒತ್ತಡ ಎದುರಾದೀತು.

Advertisement

ವೃಷಭ: ಅವಿವಾಹಿತರೊಂದಿಗೆ ವಿವಾಹ ಭಾಗ್ಯ. ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಸಫ‌ಲತೆ. ಸ್ಥಾನಮಾನ ಗೌರವಾದಿಗಳು ವೃದ್ಧಿ. ಹಣಕಾಸಿನ ಉಳಿತಾಯ. ಭೂಮ್ಯಾದಿ ವ್ಯವಹಾರಗಳಲ್ಲಿ ಲಾಭ. ಗೃಹದಲ್ಲಿ ಸಂತಸ. ಹಿರಿಯರ ಸಹಕಾರ.

ಮಿಥುನ: ದೈರ್ಯ ಶೌರ್ಯ ಜವಾಬ್ದಾರಿಯಿಂದ ಕೆಲಸ ನಿರ್ವಹಣೆ. ಪರಿಶ್ರಮದಿಂದ ಸಫ‌ಲತೆ. ಆರೋಗ್ಯ ಗಮನಿಸಿ. ಮಾನಸಿಕ ಒತ್ತಡಕ್ಕೆ ಒಳಗಾಗದಿರಿ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಶ್ರಮ. ಸಾಂಸಾರಿಕ ಸುಖ ತೃಪ್ತಿ. ಬಂಧುಮಿತ್ರರ ಸಹಾಯ ಸಹಕಾರ ಲಭ್ಯ. ಉತ್ತಮ ಧನಾರ್ಜನೆ.

ಕರ್ಕ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತಸ. ಗುರುಹಿರಿಯರ ಆಶೀರ್ವಾದದಿಂದ ಸಂತೋಷ. ಗೃಹೋಪಕರಣ ವಸ್ತುಗಳ ಸಂಗ್ರಹ. ಆಸ್ತಿ ವಿಚಾರದಲ್ಲಿ ನಿರೀಕ್ಷಿತ ಪ್ರಗತಿ ಬದಲಾವಣೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯ ಸುಖ ತೃಪ್ತಿ. ಮಕ್ಕಳಿಂದ ಸಂತೋಷ ವೃದ್ಧಿ.

ಸಿಂಹ: ದೈಹಿಕ ಆರೋಗ್ಯ ಬಗ್ಗೆ ಗಮನಿಸಿ. ಅದಿಕ ಒತ್ತಡಕ್ಕೆ ಅವಕಾಶ ಕೊಡದಿರಿ. ಹಣಕಾಸಿನ ವಿಚಾರದಲ್ಲಿ ಮಂದಗತಿಯಲ್ಲಿ ಪ್ರಗತಿ. ಮಾತಿನಲ್ಲಿ ಸ್ಪಷ್ಟತೆ ಇರಲಿ. ಚರ್ಚೆಗೆ ಅವಕಾಶ ಕಲ್ಪಿಸದಿರಿ. ಗುರುಹಿರಿಯರಲ್ಲಿ ಸಮಾದಾನದಿಂದಿರಿ. ಮಕ್ಕಳಿಂದ ಸಂತೋಷ ವೃದ್ಧಿ.

Advertisement

ಕನ್ಯಾ: ದೀರ್ಘ‌ ಪ್ರಯಾಣ ಸಂಭವ. ಪಾಲುಗಾರಿಕಾ ಕ್ಷೇತ್ರದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ದಂಪತಿಗಳಲ್ಲಿ ಅನ್ಯೋನ್ಯತೆಗೆ ಕೊರತೆಯಾಗದಿರಲಿ. ಹಿರಿಯರಿಂದ ಮಕ್ಕಳಿಂದ ಸುಖ ಸಂತೋಷ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ.

ತುಲಾ: ಆರೋಗ್ಯ ಉತ್ತಮ. ನಿರಂತರ ಧನಾರ್ಜನೆ. ಪ್ರಯಾಣದಿಂದ ನಿರೀಕ್ಷಿತ ಕಾರ್ಯ ಸಫ‌ಲತೆ. ಉದ್ಯೋಗ ವ್ಯವಹಾರದಲ್ಲಿ ಸಹಚರರೊಂದಿಗೆ ಸಮಾದಾನ ತಾಳ್ಮೆ ಅಗತ್ಯ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಸಂತೋಷ.ಗುರುಹಿರಿಯರ ಜವಾಬ್ದಾರಿ ನಡೆ.

ವೃಶ್ಚಿಕ: ಆರೋಗ್ಯ ಸುದೃಢ. ಸಾಂಸಾರಿಕ ಸಂತೋಷ ವೃದ್ಧಿ. ಪರಸ್ಪರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಪ್ರಗತಿ. ಮಕ್ಕಳ ವಿಚಾರದಲ್ಲಿ ಧನವ್ಯಯ. ಗುರುಹಿರಿಯರಿಂದ ಮಾರ್ಗದರ್ಶನ ಸಂತೋಷ ವೃದ್ಧಿ. ದೇವತಾ ಕಾರ್ಯಗಳಿಗೆ ಪ್ರಯಾಣ.

ಧನು: ಸುಸ್ಥಿರ ಆರೋಗ್ಯ. ಸರಿಯಾದ ನಿಯಮ ಶಿಸ್ತಿನಿಂದ ಕೂಡಿದ ಜೀವನ ಶೈಲಿ. ಸಾಂಸಾರಿಕ ಸುಖದಲ್ಲಿ ಹೆಚ್ಚಿದ ಸಂತೋಷ. ಗೃಹೋಪ ವಸ್ತುಗಳ ಸಂಗ್ರಹ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ. ನಾಯಕತ್ವ ಗುಣ ವೃದ್ಧಿ. ಮಕ್ಕಳ ವಿಚಾರದಲ್ಲಿ ಹೆಮ್ಮೆ.

ಮಕರ: ಆರೋಗ್ಯದಲ್ಲಿ ಸುಧಾರಣೆ. ಪಾಲುದಾರಿಕಾ ವ್ಯವಹಾರದಲ್ಲಿ ಉತ್ತಮ ಧನಾರ್ಜನೆ. ಉದ್ಯೋಗ ವಿಚಾರ ಸಂಬಂಧಿ ಪ್ರಯಾಣ ಸಂಭವ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ಗುರುಹಿರಿಯರ ಉತ್ತಮ ಪರಿಸ್ಥಿತಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಅಭಿವೃದ್ಧಿ.

ಕುಂಭ: ಆರೋಗ್ಯದ ಬಗ್ಗೆ ಗಮನಹರಿಸಿ. ಸರಿಯಾದ ಶಿಸ್ತು ಅಗತ್ಯ. ಉದಾಸೀನರಾಗದಿರಿ. ಧನವ್ಯಯಕ್ಕೆ ಕೊರತೆ ಇರದು. ಮಕ್ಕಳ ಮೇಲೆ ಅವಲಂಬಿತರಾಗದೆ ಕಾರ್ಯಪ್ರವೃತ್ತರಾಗಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶಗಳು ಒದಗಿ ಬರುವುವು.

ಮೀನ: ಉತ್ತಮ ಅಭಿವೃದ್ಧಿದಾಯಕ ದೈಹಿಕ ಸ್ಥಿತಿ. ದೀರ್ಘ‌ ಪ್ರಯಾಣದಿಂದ ನಿರೀಕ್ಷಿತ ಕಾರ್ಯದಲ್ಲಿ ಸಫ‌ಲತೆ. ನೂತನ ಮಿತ್ರರ ಸಮಾಗಮ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫ‌ಲತೆ. ಗುರುಹಿರಿಯರ ಸಹಕಾರ ಲಭ್ಯ. ಮಕ್ಕಳಿಂದ ಸಂತೋಷದ ವಿಷಯ.

Advertisement

Udayavani is now on Telegram. Click here to join our channel and stay updated with the latest news.

Next