Advertisement

ದಕ್ಷಿಣ ಕನ್ನಡ –ಉಡುಪಿ: ಜೂ 1ರಂದು ಎಲ್ಲೋ ಅಲರ್ಟ್‌

01:47 AM Jun 01, 2022 | Team Udayavani |

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದ್ದು, ಜೂ 1ರಂದು ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ.

Advertisement

ಈ ಅವಧಿಯಲ್ಲಿ ಗಾಳಿ ಸಹಿತ ಸಿಡಿಲಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಹೆಚ್ಚಿನ ಕಡೆ ಮಂಗಳವಾರ ಹಗಲಿನಲ್ಲಿ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಸೆಕೆ ಪ್ರಮಾಣ ಹೆಚ್ಚಿತ್ತು. ಮಂಗಳೂರಿನಲ್ಲಿ 31 ಡಿ.ಸೆ. ಗರಿಷ್ಠ ಮತ್ತು 22.6 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.

 

Advertisement

Udayavani is now on Telegram. Click here to join our channel and stay updated with the latest news.

Next