Advertisement

ಗೋವಾ: ಕೋವಿಡ್ ಹೆಚ್ಚಳ ಹಿನ್ನೆಲೆ; ಮಳೆಗಾಲದ ಅಧಿವೇಶನ ಮೂರು ದಿನಕ್ಕೆ ಮೊಟಕು

07:01 PM Jul 01, 2021 | Team Udayavani |

ಪಣಜಿ: ಸದ್ಯ ಕೋವಿಡ್-19 ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮಳೆಗಾಲದ ಅಧಿವೇಶನವನ್ನು ಮೂರು ದಿನಗಳಿಗೆ ಮೊಟಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಾಹಿತಿ ನೀಡಿದ್ದಾರೆ.

Advertisement

ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು- ಸದ್ಯ ಕೋವಿಡ್-19 ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮಳೆಗಾಲದ ಅಧಿವೇಶನವನ್ನು ಮೂರು ದಿನಕ್ಕೆ ಮೊಟಕುಗೊಳಿಸಲಾಗಿದೆ ಎಂದರು.

ಇದನ್ನೂ ಓದಿ: ಆಗಸ್ಟ್ 22ರಂದು ಶಿಕ್ಷಕರ ಅರ್ಹತಾ ಪರೀಕ್ಷೆ : ಸುರೇಶ್ ಕುಮಾರ್

ವಿಧಾನಸಭಾ ಅಧಿವೇಶನ ಜುಲೈ 28 ರಿಂದ ಜುಲೈ 30 ರವರೆಗೆ ನಡೆಯಲಿದೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರವರು ಕಳೆದ ಅಧಿವೇಶದಲ್ಲಿ 2021-22 ರಾಜ್ಯ ಬಜೇಟ್ ಮಂಡಿಸಿದ್ದರು. ಪ್ರಸಕ್ತ ಅಧಿವೇಶನದಲ್ಲಿ ಬಜೇಟ್ ಅಂಗೀಕಾರವಾಗುವ ಸಾಧ್ಯತೆಯಿದೆ.

Advertisement

Udayavani is now on Telegram. Click here to join our channel and stay updated with the latest news.

Next