Advertisement

ಸಾಹಿತಿ-ಕಲಾವಿದರ ಮಾಸಾಶನ ಬಿಡುಗಡೆ: ಸುನಿಲ್ ಕುಮಾರ್

09:34 AM Nov 12, 2021 | Team Udayavani |

ಬೆಂಗಳೂರು: ಸಂಕಷ್ಟದಲ್ಲಿರುವ ಸಾಹಿತಿ-ಕಲಾವಿದರು ಮತ್ತು ವಿಧವಾ ವೇತನ ಪಡೆಯುತ್ತಿರುವ ಫಲಾನುಭವಿಗಳಿಗೆ ಮಾಸಾಶನ ನೀಡಲು 6.25 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

Advertisement

2021 ನೇ ಸಾಲಿನ ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ತಿಂಗಳ ಮಾಸಾಶನಕ್ಕಾಗಿ ಈ ಹಣವನ್ನು ಮೂರನೇ ಕಂತಾಗಿ ಇಲಾಖೆಗೆ ಬಿಡುಗಡೆ ಮಾಡಲಾಗಿದೆ, ಇದರಿಂದ ಮಾಸಾಶನ ಇಲ್ಲದೆ ಕಷ್ಟ ಅನುಭವಿಸುತ್ತಿದ್ದ ಸಾಹಿತಿ, ಕಲಾವಿದರಿಗೆ ಸಹಾಯವಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ:ಒಂದು ಕಡೆ ಬಡತನ, ಇನ್ನೊಂದು ಕಡೆ ಕ್ರೀಡೆ: ಪ್ಯಾರಾ ಅಥ್ಲೀಟ್‌ ಗೆ ಕಾಡುತ್ತಿದೆ ಭವಿಷ್ಯದ ಚಿಂತೆ

Advertisement

Udayavani is now on Telegram. Click here to join our channel and stay updated with the latest news.

Next