Advertisement

ತೋಟದಲ್ಲಿ ಮರ ಕಡಿಯುವ ವೇಳೆ ಮರದ ಕೊಂಬೆ ಬಿದ್ದು ವ್ಯಕ್ತಿ ಸಾವು

04:26 PM Feb 17, 2022 | Team Udayavani |

ಕೊಟ್ಟಿಗೆಹಾರ : ಮರ ಕಡಿಯುವ ವೇಳೆ ಮರದ ಕೊಂಬೆ ಮೈಮೇಲೆ ಬಿದ್ದು ವ್ಯಕ್ತಿ ಮೃತ ಪಟ್ಟ ಘಟನೆ ಬಾಳೂರು ಠಾಣಾ ವ್ಯಾಪ್ತಿಯ ಮಾಳಿಂಗನಾಡು ಗ್ರಾಮದಲ್ಲಿ ನಡೆದಿದೆ.

Advertisement

ಮಾಳಿಂಗನಾಡಿನ ವಿಜೇಂದ್ರ (52) ಮೃತ ಪಟ್ಟ ದುರ್ದೈವಿ.

ತೋಟದಲ್ಲಿ ಮರ ಕಡಿಯುತ್ತಿದ್ದಾಗ ಮರದ ಕೊಂಬೆ ತಲೆಗೆ ಬಿದ್ದ ಪರಿಣಾಮ ವಿಜೇಂದ್ರ ಅವರು ಗಂಬೀರವಾಗಿ ಗಾಯಗೊಂಡಿದ್ದು ಕೂಡಲೇ ಬಣಕಲ್‌ನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಕಕ್ಕಿಂಜೆಯ ಆಸ್ಪತ್ರೆಗೆ ಕರೆದ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ : ಮುಂದುವರಿದ ಕಾಂಗ್ರೆಸ್ ನಾಯಕರ ಧರಣಿ : ಕಲಾಪ ನಾಳೆಗೆ ಮುಂದೂಡಿಕೆ

Advertisement

Udayavani is now on Telegram. Click here to join our channel and stay updated with the latest news.

Next