Advertisement

S1EP- 287 :ಕೇವಲ ಕಲ್ಪನೆಯಿಂದ ಇನ್ನೊಬ್ಬರ ಬದುಕನ್ನು ಅಳೆದರೆ ಹೀಗೆ ಆಗುತ್ತದೆ !

01:56 PM Oct 20, 2022 | Adarsha |
In this episode, Dr. Sandhya S. Pai recites her very famous editorial Priya Odugare – S1EP- 287 :ಕೇವಲ ಕಲ್ಪನೆಯಿಂದ ಇನ್ನೊಬ್ಬರ ಬದುಕನ್ನು ಅಳೆದರೆ ಹೀಗೆ ಆಗುತ್ತದೆ ! | moral stories
ಒಂದಾನೊಂದು ಹಳ್ಳಿ ಇತ್ತು ಅಲ್ಲಿ  ಎರಡು ಬೀದಿಗಳಿತ್ತು. ಆದರೆ ವಿಚಿತ್ರ ಎಂದರೆ ಈ ಬೀದಿಯವರು ಆ ಬೀದಿಗೆ ಆ ಬೀದಿಯವರು ಈ ಬೀದಿಗೆ ಹೋಗುತ್ತಿರಲಿಲ್ಲ. ಹೀಗಿರುವಾಗ ಸಂತನೊಬ್ಬ ಆಚೆ ಊರಿನಿಂದ ಈಚೆ ಊರಿಗೆ ಬರುತ್ತಾರೆ. ಆತ ಒಂದೇ ಒಂದು ಮಾತನ್ನೂ ಆಡುವುದಿಲ್ಲ. ಆದರೆ ಜನರ ಕಲ್ಪನೆಯಿಂದ ಅವರು ಇಡೀ ಊರನ್ನೇ ತೊರೆದು ಹೋಗುತ್ತಾರೆ. ಹಾಗಾದರೆ ನಿಜವಾಗಿಯೂ ನಡದಿದ್ದೇನು ಎಂಬ ಕುತೂಹಲಕಾರಿ ಕಥೆಯನ್ನು ಕೇಳಿ   ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – sandhyavanipodcast@gmail.com
Advertisement

Udayavani is now on Telegram. Click here to join our channel and stay updated with the latest news.

Next