Advertisement

MP ಶ್ರೀನಿವಾಸ ಪ್ರಸಾದ್‌ ಸಹೋದರ ಕಾಂಗ್ರೆಸ್‌ಗೆ ಸೇರ್ಪಡೆ

09:18 PM Apr 02, 2024 | Team Udayavani |

ಮೈಸೂರು: ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವಿಗೆ ಟೊಂಕಕಟ್ಟಿರುವ ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಹಲವು ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಕೈ ಅಭ್ಯರ್ಥಿಗಳ ಗೆಲುವಿನ ಹಾದಿ ಸುಗುಮ ವಾಗುವಂತೆ ನೋಡಿಕೊಳ್ಳುತ್ತಿದ್ದಾರೆ.

Advertisement

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಸಂಸದ ವಿ. ಶ್ರೀನಿವಾಸ ಪ್ರಸಾದ್‌ ಅವರ ಸಹೋದರ ವಿ.ರಾಮಸ್ವಾಮಿ, ಅವರ ಪುತ್ರ ಭರತ್‌ ರಾಮಸ್ವಾಮಿ ಸೇರಿದಂತೆ ಸುಮಾರು 45ಕ್ಕೂ ಹೆಚ್ಚು ಮಂದಿ ಹೋಬಳಿ ಮಟ್ಟದ ಮುಖಂಡರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡರು.

 

Advertisement

Udayavani is now on Telegram. Click here to join our channel and stay updated with the latest news.

Next