Advertisement

Madikeri ಮಳೆಹಾನಿ ಪರಿಶೀಲಿಸಿದ ಸಂಸದ ಯದುವೀರ್‌

12:23 AM Jul 22, 2024 | Team Udayavani |

ಮಡಿಕೇರಿ: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

Advertisement

ಕುಶಾಲನಗರದ ಸಾಯಿ ಬಡಾವಣೆಗೆ ಭೇಟಿ ನೀಡಿ ವೀಕ್ಷಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದೇ ಸಂದರ್ಭ ನಿವಾಸಿಗಳು ಪ್ರವಾಹದಿಂದ ಉಂಟಾಗುವ ತೊಂದರೆ ಬಗ್ಗೆ ಸಂಸದರ ಗಮನ ಸೆಳೆದು, ಶಾಶ್ವತ ಪರಿಹಾರ ಕಲ್ಪಿಸುವಂತೆ ಮನವಿ ಮಾಡಿದರು. ಕಂದಾಯ ಅಧಿಕಾರಿಗಳು ಜತೆಗಿದ್ದರು.

ಈ ಸಂದರ್ಭ ಮಾತನಾಡಿದ ಸಂಸದರು, ಮಳೆಹಾನಿ ಮತ್ತು ಪ್ರವಾಹಕ್ಕೆ ತತ್ತಾದ ಪ್ರದೇಶಗಳ ಬಗ್ಗೆ ಈಗಾಗಲೇ ಜಿಲ್ಲಾಡಳಿತ ಮೂಲಕ ಸಂಪೂರ್ಣ ಮಾಹಿತಿ ಪಡೆಯಲಾಗಿದೆ. ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next