Advertisement

ಮಂಡ್ಯದಲ್ಲಿ ಮುದ್ದೇಬಿಹಾಳದ ವ್ಯಕ್ತಿ ಸಾವು

11:24 AM Jan 18, 2022 | Team Udayavani |

ಮುದ್ದೇಬಿಹಾಳ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟದ ವ್ಯಕ್ತಿಯೊಬ್ಬರು ಮಂಡ್ಯದಲ್ಲಿ ಅಸಜಹವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

Advertisement

ಗದ್ದೆಪ್ಪ ಶಿವಬಸಪ್ಪ ಕೊಳ್ಳಿ (50) ಸಾವನ್ನಪ್ಪಿರುವ ವ್ಯಕ್ತಿ. ಈತ 2-3 ತಿಂಗಳ ಹಿಂದೆ ಕೂಲಿ ಕೆಲಸಕ್ಕಾಗಿ ಗುಳೇ ಹೋಗಿದ್ದ ಎನ್ನಲಾಗಿದೆ.

ಮಂಡ್ಯದ ಪೊಲೀಸರು ವಿಜಯಪುರದ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಮೃತನ ಕುಟುಂಬದವರಿಗೆ ಮಾಹಿತಿ ತಿಳಿಸಿದ್ದಾರೆ. ಮೃತನ ಕುಟುಂಬದವರು ಮಂಡ್ಯಕ್ಕೆ ತೆರಳಿದ್ದು, ಮಂಡ್ಯ ಪೊಲೀಸ್ ಠಾಣೆಯಲ್ಲೇ ಅಸಹಜ ಸಾವು ಎಂದು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಯಲ್ಲಾಪುರ: 108 ಅಂಬ್ಯುಲೆನ್ಸ್ ನಲ್ಲಿ ಅವಳಿ ಮಕ್ಕಳ ಜನನ

Advertisement

Udayavani is now on Telegram. Click here to join our channel and stay updated with the latest news.

Next